ಬಂಟ್ವಾಳ: ವೀರಕಂಬ ಯುವಶಕ್ತಿ ಫ್ರೆಂಡ್ಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ತೃತೀಯ ವರ್ಷದ ಹೊನಲು ಬೆಳಕಿನ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ ಇದೇ ಫೆ. 15 ರಂದು ಶನಿವಾರ ವೀರಕಂಬ ಪಂಚಾಯತ್ ಹತ್ತಿರ ನಡೆಯಲಿರುವುದು ಎಂದು ಕಾರ್ಯಕ್ರಮ ಸಂಘಟಕ ಯುವಶಕ್ತಿ ಪ್ರೆಂಡ್ಸ್ ಇದರ ಅಧ್ಯಕ್ಷ ಜಗದೀಶ್ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
