Thursday, July 3, 2025

ವಿಟ್ಲ: ಮಹಾಯಾಗ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ಪೈ ಆಯ್ಕೆ

ವಿಟ್ಲ: ವಿಟ್ಲ ಕ್ಷೇತ್ರ ಬಾಲಗೋಕುಲ ಸಮಿತಿ ಇದರ ಪಾದಮಂಡಲೋತ್ಸವ ಪ್ರಯುಕ್ತ ಡಿಸೆಂಬರ್ ೨೯ರಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಸಿದ್ಧಿಗಣಪತಿ ಸಹಿತ ವಿದ್ಯಾ ಸರಸ್ವತಿ ಮಹಾಯಾಗದ ಸಮಿತಿಯನ್ನು ರಚಿಸಲಾಗಿದೆ.
ಸಮಿತಿಯ ಗೌರವಾಧ್ಯಕ್ಷರಾಗಿ ಸದಾಶಿವ ಆಚಾರ್ಯ, ಅಧ್ಯಕ್ಷರಾಗಿ ರಾಘವೇಂದ್ರ ಪೈ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಧರ್ಮನಗರ, ಕೋಶಾಧಿಕಾರಿಯಾಗಿ ಹರೀಶ್ ಸಿ.ಎಚ್ ಹಾಗೂ ೧೦೨ ಸದಸ್ಯರ ಸಮಿತಿ ರಚನೆ ಮಾಡಲಾಗಿದೆ ಎಂದು ವಿಟ್ಲ ಕ್ಷೇತ್ರ ಬಾಲಗೋಕುಲ ಸಮಿತಿಯ ಗೌರವ ಕಾರ್ಯದರ್ಶಿ ಪದ್ಮನಾಭ ಕಟ್ಟೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

More from the blog

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ : ಆರೋಪಿ ಬಂಧನ..

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...

Bantwal : BLO ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಒತ್ತಾಯ..

ಬಂಟ್ವಾಳ : ಸರಕಾರಿ ನೌಕರರಲ್ಲದ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು BLO ಕೆಲಸದಿಂದ ಕೈಬಿಡುವಂತೆ ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ (ರಿ.)ದ ಅಧ್ಯಕ್ಷೆ ವಿಜಯವಾಣಿ ಶೆಟ್ಟಿ ಅವರು ತಹಶಿಲ್ದಾರ್ ಅವರಿಗೆ...