Saturday, February 8, 2025

ಮದರಂಗಿ ಪತ್ರಿಕೆ: ರಾಜ್ಯ ಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ ಫಲಿತಾಂಶ

ವಿಟ್ಲ: ಮದರಂಗಿ ಪತ್ರಿಕೆ ಈದ್ ಮೀಲಾದ್ ಪ್ರಯುಕ್ತ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುನೀರಾ ತೊಕ್ಕೋಟು ಪ್ರಥಮ, ಸಹನಾ ಕಾಂತಬೈಲು ಮಡಿಕೇರಿ ದ್ವಿತೀಯ, ನಿಝಾಂ ಪದ್ಮುಂಜ ತೃತೀಯ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.
ಹಿದಾಯತ್ ಕಂಡ್ಲೂರಿ ಕುಂದಾಪುರ, ಝು.ಮುಮ್ತಾಝ್, ಅತಾವುಲ್ಲಾ ಇಬ್ರಾಹಿಂ ಉದಯವಾಣಿ ಮೈಸೂರು, ರುಕ್ಸಾನಾ ಫಾತಿಮ ಉಪ್ಪಿನಂಗಡಿ, ಮುಹಮ್ಮದ್ ಕಬೀರ್ ಬಕ್ರವಳ್ಳಿ, ಅಮ್ರೀನ ಉಜಿರೆ, ಅಬೂಶಹೀರ್ ಅಬ್ದುಲ್ ರಝಾಖ್ ಮದನಿ ಕಬಕ, ಎನ್.ಎಸ್.ಶರೀಫ್ ಕೈರಂಗಳ ಅವರ ಪ್ರಬಂಧ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿವೆ.
ಕವನ ಸ್ಪರ್ಧೆಯಲ್ಲಿ ಮಿಸ್ರಿಯಾ ಇಸ್ಮತ್ ಫಜೀರ್ ಪ್ರಥಮ, ಎನ್.ವಿಶ್ವನಾಥ್ ನೇರಳಕಟ್ಟೆ ದ್ವಿತೀಯ, ರಮ್ಲತ್ ನಂದರಬೆಟ್ಟು ತೃತೀಯ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.
ಶಾಕಿರ ಉಪ್ಪಿನಂಗಡಿ, ಸಫ ಕಾರ್ಕಳ, ಎನ್.ಕೆ.ಮುಹಮ್ಮದ್ ಹನೀಫ್ ನಂದರಬೆಟ್ಟು, ಮೊಗೇರಿ ಶೇಖರ ದೇವಾಡಿಗ ಭಟ್ರಮನೆ ಬ್ರಹ್ಮಾವರ, ಎಂ.ಕೆ.ಸಿನಾನ್ ಸಖಾಫಿ ಅಜಿಲಮೊಗರು, ರುಕ್ಸಾನಾ ಫಾತಿಮ ಉಪ್ಪಿನಂಗಡಿ, ಜಯಶ್ರೀ ಬೈಲುಪದವು ಪುಣಚ, ರಹ್ಮತ್ ಪುತ್ತೂರು ಯಶ್ವಿತ್, ಅಶೀರುದ್ದೀನ್ ಮಂಜನಾಡಿ, ರಫೀಖ್ ಕಲ್ಕಟ್ಟ, ಗ್ರೀಶ್ಮಾ ಕೆ.ಹೆಚ್.ಕೊಡಿಪ್ಪಾಡಿ ಪುತ್ತೂರು ಅವರ ಕವನ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿವೆ.
ಫೆಬ್ರವರಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯುವ ಕವಿಗೋಷ್ಠಿ ಮತ್ತು ಮದರಂಗಿ ಪತ್ರಿಕೆ ಪರಿಷ್ಕೃತ ಆವೃತ್ತಿ ಬಿಡುಗಡೆ ಸಮಾರಂಭದಲ್ಲಿ ಬಹುಮಾನ ವಿಜೇತರಿಗೆ ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾದ ಪ್ರಬಂಧ, ಕವನಗಳಿಗೆ ಪ್ರಮಾಣ ಪತ್ರ ಮತ್ತು ಕಿರು ಕಾಣಿಕೆ ನೀಡಿ ಗೌರವಿಸಲಾಗುವುದೆಂದು ಮದರಂಗಿ ಪತ್ರಿಕೆ ಸಂಪಾದಕ ಮಂಡಳಿ ಸದಸ್ಯ ಎ.ಅಬೂಬಕರ್ ಅನಿಲಕಟ್ಟೆ ವಿಟ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...