Tuesday, February 18, 2025

ಮಾನಸಿಕ ಅಸ್ವಸ್ಥೆ ನಾಪತ್ತೆ

ವಿಟ್ಲ: ಬೋಳಂತೂರು ಮೂಲದ ಮಾನಸಿಕ ಅಸ್ವಸ್ಥೆಯೊಬ್ಬಳು ಫೆ.೧೫ರ ರಾತ್ರಿ ೧೦.೩೦ಸುಮಾರಿಗೆ ಮನೆಯಿಂದ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಚಯದ ವ್ಯಕ್ತಿಗಳ ರಿಕ್ಷಾದಲ್ಲಿ ತೆರಳಿರುವ ಸಾಧ್ಯತೆ ಇದ್ದು, ನಾಪತ್ತೆಯಾದ ೨೫ ವರ್ಷದ ಯುವತಿಯನ್ನು ಪತ್ತೆ ಮಾಡಿಕೊಂಡುವಂತೆ ದೂರಿನಲ್ಲಿ ಹೇಳಲಾಗಿದೆ.

More from the blog

ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ 7 ಗೇಟ್ ತೆರವು,ಶಾಸಕ ರಾಜೇಶ್ ನಾಯ್ಕ್ ಸೂಚನೆ: ಅಡಿಕೆ ತೋಟದ ನೀರು ಇಳಿಕೆ

ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟುವಿನಲ್ಲಿ ನೀರು ಸಂಗ್ರಹಣೆಗಾಗಿ ಗೇಟ್ ಅಳವಡಿಸಿದ ಪರಿಣಾಮವಾಗಿ, ಸ್ಥಳೀಯ ಕೃಷಿಕರ ತೋಟಗಳಿಗೆ ನೀರು ನುಗ್ಗಿದ ಘಟನೆಗೆ ಸಂಬಂಧಿಸಿದಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಬಲ್ಲು ಕೊರಗ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರೂ ಮಂಜೂರಾಗಿದೆ, ಸಮಾಜದ ಎಲ್ಲಾ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು...

ವಿಟ್ಲದ ಭಗವಾನ್‌ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ

ವಿಟ್ಲ: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಜೈನ ಧರ್ಮದವರು ಪುರಾತನ ಕಾಲದಲ್ಲಿ ನಿರ್ಮಿಸಿದ ಭಗವಾನ್‌ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯು ಪಂಚಕಲ್ಯಾಣ ಮಹೋತ್ಸವ ಆರಂಭಗೊಂಡಿತು. ಫೆ. 13 ರಿಂದ ಫೆ....

ಕೆ.ಎನ್.ಆರ್.ಸಿ.ಕಂಪೆನಿ ಅಧಿಕಾರಿಗಳ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು..

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪತ...