Thursday, February 13, 2025

ವಿಟ್ಲ ಅಧ್ಯಾಪಕರ ಸಹಕಾರಿ ಸಂಘ ಆಡಳಿತ ಮಂಡಳಿ ಚುನಾವಣೆ: ಅವಿರೋಧ ಆಯ್ಕೆ

ವಿಟ್ಲ: ವಿಟ್ಲ ಅಧ್ಯಾಪಕರ ಸಹಕಾರಿ ಸಂಘ ಇದರ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ನಿರ್ದೇಶಕರುಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದಲ್ಲಿ ರಾಜೇಂದ್ರ ರೈ ಅಳಿಕೆ, ಸುರೇಶ್ ಕುಮಾರ್ ಪಿ ಎಂ ಕುದ್ಮಾರು, ಇಂದುಶೇಖರ ಮಂಕುಡೆ ಮತ್ತು ಜಯರಾಮ ಹಳೆಯಂಗಡಿ, ಪ್ರೌಢ ಶಾಲಾ ಶಿಕ್ಷಕರ ವಿಭಾಗದಲ್ಲಿ ಕಮಲಾಕ್ಷ ಶಂಭೂರು ಮತ್ತು ರಾಮಕೃಷ್ಣ ರಾವ್ ನರಿಕೊಂಬು, ಪದವಿ ಪೂರ್ವ ಕಾಲೇಜಿನ ಶಿಕ್ಷಕರ ವಿಭಾಗದಲ್ಲಿ ಕೆ ಎನ್ ಗಂಗಾಧರ ಆಳ್ವ, ಪದವಿ/ಸ್ನಾತಕೊತ್ತರ ವಿಭಾಗದಲ್ಲಿ ನವೀನ ಮಂಗಳೂರು, ಬೋಧಕೇತರ/ಐಟಿಐ/ತಾಂತ್ರಿಕ/ವೈದ್ಯಕೀಯ ವಿಭಾಗದಲ್ಲಿ ಪುಷ್ಪರಾಜ್ ಬಿ. ಬಂಟ್ವಾಳ, ಠೇವಣಾತಿ ಶಿಕ್ಷಕರ ವಿಭಾಗದಲ್ಲಿ ಉಮ್ಮರಗಿ ಶರಣಪ್ಪ ಕೆದಿಲ, ನಿವೃತ್ತ ಶಿಕ್ಷರ ವಿಭಾಗದಲ್ಲಿ ಕೆ.ರಮೇಶ್ ನಾಯಕ್ ರಾಯಿ, ಪರಿಶಿಷ್ಟ ಜಾತಿ ವಿಭಾಗದಲ್ಲಿ ಮೋನಪ್ಪ ಕೆ.ಪುಂಜಾಲಕಟ್ಟೆ, ಪರಿಶಿಷ್ಟ ಪಂಗಡ ವಿಭಾಗದಲ್ಲಿ ಸಂಜೀವ ಹೆಚ್. ಬೊಳಂತಿಮೊಗರು, ಮಹಿಳಾ ಮೀಸಲು ವಿಭಾಗದಲ್ಲಿ ಚಿತ್ರಕಲಾ ಕೆ. ಕಟ್ಟತ್ತಿಲ ಮತ್ತು ಅನಿತಾ ಮಿನೇಜಸ್ ಕಣಿಯೂರು, ಹಿಂದುಳಿದ ಪ್ರವರ್ಗ ಎ ವಿಭಾಗದಲ್ಲಿ ನವೀನ ಪಿ.ಎಸ್ ಕೊಡಂಗೆ ಮತ್ತು ಭಾರತಿ ಬ್ರಹ್ಮರಕೊಟ್ಲು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...