Saturday, February 8, 2025

ಬಂಟ್ವಾಳ ಎ.ಎಸ್.ಪಿ. ಯಾಗಿ ಸೈದುಲ್ ಅಡಾವತ್ : ವೆಲ್ ಕಮ್ ಸಾರ್ ನಿಮಗೆ

ಬಂಟ್ವಾಳ: ಬಂಟ್ವಾಳ ಉಪವಿಭಾಗ ದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ಸೈದುಲು ಅಡಾವತ್ ಅವರು ನಿನ್ನೆ ಪ್ರಭಾರವಹಿಸಿದ್ದಾರೆ.
ಎ.ಎಸ್. ಪಿ.ಋಷಿಕೇಶ್ ಭಗವಾನ್ ಸೋನಾವಣೆ ಅವರು ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ದ ಪೋಲೀಸ್ ಅಧೀಕ್ಷರಾಗಿ ಮುಂಬಡ್ತಿಹೊಂದಿ ಬೆಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಬಂಟ್ವಾಳ ಎ.ಎಸ್.ಪಿ ಯಾಗಿ ಸೈದುಲ್ ಅಡಾವತ್ ಅವರು ಪ್ರಭಾರವಹಿಸಿಕೊಂಡಿದ್ದಾರೆ.


ಮೂಲತಃ ತೆಲಂಗಾಣ ದವರಾದ ಇವರು 2016 ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕರ್ನಾಟಕ ಕೇಡರ್ ನ ಐ.ಪಿ.ಎಸ್.ಅಧಿಕಾರಿಯಾಗಿ ನೇಮಕ ಗೊಂಡಿರುತ್ತಾರೆ.
ಇವರು ಈ ಬ್ಯಾಚ್ ನ ಉನ್ನತ ಶ್ರೇಣಿಯ ಲ್ಲಿ ತೇರ್ಗಡೆ ಹೊಂದಿದವರು.
ಬಳಿಕ ಶಿವಮೊಗ್ಗ ಜಿಲ್ಲೆಯ ಲ್ಲಿ ಪ್ರಾಯೋಗಿಕ ತರಬೇತಿ ಪಡೆದು ಪ್ರಸ್ತುತ ದ.ಕ.ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ಪ್ರಭಾರವಹಿಸಿದ್ದಾರೆ.
ಹಾರ್ಟ್ ಲಿ ವೆಲ್ ಕಮ್ ಸಾರ್ ನಿಮಗೆ..
ಎ.ಎಸ್.ಪಿ.ಅವರು ಅಧಿಕಾರ ಸ್ವೀಕಾರ ದ ಸಂದರ್ಭದಲ್ಲಿ ಬಂಟ್ವಾಳ ವ್ರತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬೆಳ್ತಂಗಡಿ ವ್ತತ್ತ ನಿರೀಕ್ಷಕ ಸಂದೇಶ್ ಜಿ. ಬಂಟ್ವಾಳ ವ್ರತ್ತ ಹಾಗೂ ಬೆಳ್ತಂಗಡಿ ವ್ರತ್ತ ದ ಪೋಲೀಸ್ ಉಪನಿರೀಕ್ಷಕರು ಉಪಸ್ಥಿತರಿದ್ದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...