Tuesday, January 27, 2026

ಈ ಮೂರು ಮಾಡಿದರೆ ಕೊರೋನ ಅಲೆ ನಿಯಂತ್ರಸಬಹುದು… ಸಲಹೆ ನೀಡಿದ ಏಮ್ಸ್ನ ಮುಖ್ಯಸ್ಥ

ದೆಹಲಿ: ಕೊರೋನ ಎರಡನೇ ಅಲೆಯಿಂದ ತತ್ತರಿಸಿರುವ ಭಾರತದಲ್ಲಿ ಸೋಂಕು ಇನ್ನಷ್ಟು ಹರಡುವುದನ್ನು ತಡೆಗಟ್ಟಳು ನಾವು ಈ ಮೂರು ಕಾರ್ಯವನ್ನು ತುರ್ತಾಗಿ ಮಾಡಬೇಕಾಗಿದೆ ಎಂದು ಭಾರತದ ಪ್ರಧಾನ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ನ ಮುಖ್ಯಸ್ಥ ಡಾ. ರಣದೀಪ್? ಗುಲೆರಿಯಾ ತಿಳಿಸಿದ್ದಾರೆ.

ಕಂಟೈನ್‌ಮೆAಟ್ ಜೋನ್‌ಗಳನ್ನು ಸೃಷ್ಟಿಸುವುದು, ಜನಜಂಗುಳಿಯನ್ನು ನಿಯಂತ್ರಿಸುವುದು ಮತ್ತು ಲಸಿಕೆಯನ್ನು ಉತ್ತೇಜಿಸುವ ಕ್ರಮಗಳನ್ನು ಅನುಸರಿಸುವ ಮೂಲಕ ಹೆಚ್ಚುತ್ತಿರುವ ಮಹಾಮಾರಿ ಕರೊನಾ ವೈರಸ್ ವಿರುದ್ಧ ಪರಿಣಾಮಕಾರಿ ಹೋರಾಟವನ್ನು ನಡೆಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಕೊರೋನ ಮೊದಲ ಅಲೆ ನಿಯಂತ್ರಿಸಲು ಈ ಹಿಂದೆ ಣಾಅವು ದೇಶವನ್ನು ಕೆಂಪು, ಹಸಿರು, ಕಿತ್ತಳೆ ವಲಯಗಳಾಗಿ ಹೇಗೆ ವಿಂಗಡಿಸಿದ್ದೇವೋ ಅದನ್ನು ಮತ್ತೆ ಮಾಡಬೇಕು. ಪರೀಕ್ಷೆ, ಟ್ರ‍್ಯಾಕಿಂಗ್ ಮತ್ತು ಚಿಕಿತ್ಸೆಯೊಂದಿಗೆ ಕಟ್ಟುನಿಟ್ಟಾದ ಕಂಟೈನ್‌ಮೆAಟ್ ವಲಯ ರಚಿಸಬೇಕು. ಎರಡನೆಯದಾಗಿ ನಾವು ಜನಸಂದಣಿಯನ್ನು ನಿಷೇಧಿಸಬೇಕು. ಮೂರನೆಯದಾಗಿ ನಾವು ಲಸಿಕೆಯನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...